Sunday, August 9, 2026

12 death

ಕರ್ನಾಟಕಕ್ಕೆ ಕರಾಳ ದಿನ – 2 ಅಪಘಾತಕ್ಕೆ 12 ಬಲಿ!

ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ದುರಂತದ ಘಟನೆಯೂ ಯಾರು ಮರೆಯಲು ಸಾಧ್ಯವಾಗುತ್ತಿಲ್ಲ. 9 ಮಂದಿ ಬಲಿಯಾಗಿರುವ ಕರಾಳ ದೃಶ್ಯದ ಮಧ್ಯೆ ಬೆಂಗಳೂರಲ್ಲೂ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನಾಗರಬಾವಿ ಕಡೆಯಿಂದ ಬರುತ್ತಿದ್ದ ಲಾರಿ, ಸುಮ್ಮನಹಳ್ಳಿ ರಸ್ತೆ ಬಳಿ ನಿಯಂತ್ರಣ ತಪ್ಪಿದ್ದು,...

ಬಸ್-ಟಾಟಾ ಏಸ್ ಡಿಕ್ಕಿ- ಭೀಕರ ಅಪಘಾತದಲ್ಲಿ 12 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭಿವಿಸಿದ ಪರಿಣಾಮ 12 ಮಂದಿ ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಚಿಂತಾಮಣಿಯಲ್ಲಿ ನಡೆದಿದೆ. ಇಲ್ಲಿನ ಇತಿಹಾಸ ಪ್ರಸಿದ್ಧ ಮುರುಗಮಲ್ಲ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮುರುಗಮಲ್ಲದಿಂದ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬಂದ ಟಾಟಾ ಏಸ್ ಗೆ ಟಿಕ್ಕಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img