Tuesday, March 24, 2026

14000 hectares gold search

ಕರ್ನಾಟಕಕ್ಕೆ ‘ಬಂಗಾರ’ದ ಹೊಸ ಭವಿಷ್ಯ, ರಾಜ್ಯದ 5 ಜಿಲ್ಲೆಗಳಲ್ಲಿ ನಿಕ್ಷೇಪದ ಸುಳಿವು!

ಕರ್ನಾಟಕದಲ್ಲಿ ಭಾರೀ ಪ್ರಮಾಣದ ಖನಿಜ ಅನ್ವೇಷಣಾ ಕಾರ್ಯ ಜೋರಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಜ್ಯದ 19 ಪ್ರಮುಖ ಸ್ಥಳಗಳಲ್ಲಿ ಒಟ್ಟು 16,350 ಹೆಕ್ಟೇರ್ ಪ್ರದೇಶದಲ್ಲಿ ಬೃಹತ್ ಮಟ್ಟದ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಇದರಲ್ಲಿ ಸುಮಾರು 14,000 ಹೆಕ್ಟೇರ್ ಪ್ರದೇಶವನ್ನು ಕೇವಲ ಚಿನ್ನದ ಹುಡುಕಾಟಕ್ಕೆ ಮೀಸಲಿಡಲಾಗಿದೆ. ಚಿನ್ನದ ಜೊತೆಗೆ ಯುರೇನಿಯಂ, ಬಾಕ್ಸೈಟ್, ತಾಮ್ರ ಸೇರಿದಂತೆ ಅನೇಕ...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img