Thursday, June 18, 2026

14000 hectares gold search

ಕರ್ನಾಟಕಕ್ಕೆ ‘ಬಂಗಾರ’ದ ಹೊಸ ಭವಿಷ್ಯ, ರಾಜ್ಯದ 5 ಜಿಲ್ಲೆಗಳಲ್ಲಿ ನಿಕ್ಷೇಪದ ಸುಳಿವು!

ಕರ್ನಾಟಕದಲ್ಲಿ ಭಾರೀ ಪ್ರಮಾಣದ ಖನಿಜ ಅನ್ವೇಷಣಾ ಕಾರ್ಯ ಜೋರಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಜ್ಯದ 19 ಪ್ರಮುಖ ಸ್ಥಳಗಳಲ್ಲಿ ಒಟ್ಟು 16,350 ಹೆಕ್ಟೇರ್ ಪ್ರದೇಶದಲ್ಲಿ ಬೃಹತ್ ಮಟ್ಟದ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಇದರಲ್ಲಿ ಸುಮಾರು 14,000 ಹೆಕ್ಟೇರ್ ಪ್ರದೇಶವನ್ನು ಕೇವಲ ಚಿನ್ನದ ಹುಡುಕಾಟಕ್ಕೆ ಮೀಸಲಿಡಲಾಗಿದೆ. ಚಿನ್ನದ ಜೊತೆಗೆ ಯುರೇನಿಯಂ, ಬಾಕ್ಸೈಟ್, ತಾಮ್ರ ಸೇರಿದಂತೆ ಅನೇಕ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img