Saturday, June 13, 2026

144 section in Bangalore

ಬೆಂಗಳೂರಿನಲ್ಲಿ 2 ದಿನಗಳ ಕಾಲ ನಿಷೇಧಾಜ್ಞೆ…!

ಬೆಂಗಳೂರು: ಇನ್ನೇನು ಕೆಲವೇ ಹೊತ್ತಿನಲ್ಲಿ ವಿಶ್ವಾಸಮತ ಯಾಚನೆ ಪೂರ್ಣಗೊಳ್ಳಲಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬದಲಾಗೋ ಎಲ್ಲಾ ಲಕ್ಷಣಗಳೂ ಈಗಾಗಲೇ ಗೋಚರಿಸುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಲು ಇನ್ನೇನು ಕೆಲ ಹೊತ್ತಲ್ಲೇ ನೆಡಯಲಿದೆ. ಹೀಗಾಗಿ ಈಗಾಗಲೇ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img