Thursday, July 23, 2026

17 labors dead

ಗೋಡೆ ಕುಸಿದು 17 ಮಂದಿ ದಾರುಣ ಸಾವು..!

ಮಹಾರಾಷ್ಟ್ರ: ರಾಜ್ಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರೋ ಮಳೆಯಿಂದಾಗಿ ಶೆಡ್ ಮೇಲೆ ಕಾಂಪೌಂಡ್ ಕುಸಿದು 17 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಪುಣೆಯ ಕೊಂಢ್ವಾ ಪ್ರದೇಶದಲ್ಲಿ ಮಳೆಯಿಂದಾಗಿ ಅಪಾರ್ಟ್ ಮೆಂಟ್ ನ ಗೋಡೆ ಪಕ್ಕದಲ್ಲಿದ್ದ ಶೆಡ್ ಗಳ ಮೇಲೆ ಕುಸಿದ ಪರಿಣಾಮ ನಾಲ್ವರು ಮಕ್ಕಳೂ ಸೇರಿದಂತೆ ಒಟ್ಟು 17 ಮಂದಿ ಕಾರ್ಮಿಕರು ಅಸುನೀಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img