Tuesday, May 5, 2026

193 crore project

ಸರ್ಕಾರ-ರಾಜಮನೆತದ ಕಿತ್ತಾಟ: ‘ಮಾಲ್’ ಪ್ರಾಜೆಕ್ಟ್‌ಗೆ ದೊಡ್ಡ ಬ್ರೇಕ್!

ಮೈಸೂರಿನ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ನೆಗೆಟಿವ್ ಚರ್ಚೆಗಳು ಮುಂದುವರೆದಿವೆ. ರಾಜವಂಶಸ್ಥ ಯದುವೀರ್ ಮಾಡಿದ್ದ ಗುದ್ದಲಿ ಪೂಜೆಯ ಪ್ರಾಜೆಕ್ಟ್​​​ಗೆ ಸ್ವತಃ ರಾಜವಂಶಸ್ಥೆ ಪ್ರಮೋದಾ ದೇವಿ ನಿರ್ಬಂಧ ಹೇರಿದ್ದಾರೆ. ಸರ್ಕಾರ- ರಾಜಮನೆತನದ ಬಹಿರಂಗ ಯುದ್ಧಕ್ಕೆ ಇದೀಗ ಅಂತರ್ ಯುದ್ಧವೂ ಸೇರ್ಪಡೆಯಾದಂತಿದೆ‌. ಪ್ರಮೋದಾ ದೇವಿ 'ಯುನಿಟಿ ಮಾಲ್' ನಿರ್ಮಾಣ ಕಾರ್ಯವನ್ನು ತಡೆಹಿಡಿಯಲು ಕೋರ್ಟ್ಗೆ ಮನವಿ ಮಾಡಿದ್ದು, ಅಂದಿನ ಆದೇಶದಂತೆ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img