www.karnatakatv.net: ರಾಜ್ಯ- ಬೆಂಗಳೂರು- ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಕಂಪನಿಯ ವಿರುದ್ಧ ಆರೋಪವನ್ನ ಸಾಬೀತುಪಡಿಸುವಲ್ಲಿ ವಿಫಲರಾಗಿರುವ ಹಿನ್ನೆಲೆ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನೈಸ್ ಕಂಪನಿಗೆ 2 ಕೋಟಿ ಪರಿಹಾರ ಕೊಡಬೇಕೆಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. 15ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶ ಮಲ್ಲನಗೌಡರವರು ಈ ಆದೇಶ ಹೊರಡಿಸಿದ್ದಾರೆ. 2012ರಲ್ಲಿ ಖಾಸಗಿ ವಾಹಿನಿಗೆ ನೀಡಿದ್ದ...
Health Tips: ಮೊದಲಿನ ಕಾಲದಿಂದ ಹಿರಿಯರು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೇಳುವ ಆರೋಗ್ಯ ಪದ್ಧತಿ ಅಂದ್ರೆ, ಬೆಳಿಗ್ಗೆ ರಾಜನಂತೆ ತಿನ್ನಬೇಕು, ಮಧ್ಯಾಹ್ನ ಸಾಮಾನ್ಯನತೆ ಮತ್ತು ರಾತ್ರಿ...