ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ, ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆದಿದೆ. ಅಲ್ತಾಫ್ ಪಾಷ ಕುಟುಂಬ ನಿರ್ವಹಣೆಗಾಗಿ, ಪತ್ನಿ- ನಾಲ್ವರು ಹೆಣ್ಣುಮಕ್ಕಳೊಡನೆ ಬೆಟ್ಟದಪುರದಿಂದ ಪಿರಿಯಾಪಟ್ಟಣಕ್ಕೆ ಬಂದು, ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದರು. ವಾರದ ಹಿಂದೆಯಷ್ಟೇ ಪಿರಿಯಾಪಟ್ಟಣದ ಜೋನಿಗರ ಬೀದಿಯಲ್ಲಿ ಹೊಸ ಬಾಡಿಗೆ ಮನೆಗೆ ಬಂದಿದ್ದರು.
ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಸಹೋದರಿಯರು ಒಟ್ಟಿಗೆ...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...