Wednesday, September 2, 2026

2 death

ಒಟ್ಟಿಗೆ ಸ್ನಾನಕ್ಕೆ ಹೋದ ಅಕ್ಕ-ತಂಗಿ ದಾರುಣ ಸಾವು

ಗ್ಯಾಸ್‌ ಗೀಸರ್‌ನಿಂದ ಅನಿಲ ಸೋರಿಕೆಯಾಗಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ, ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆದಿದೆ. ಅಲ್ತಾಫ್ ಪಾಷ ಕುಟುಂಬ ನಿರ್ವಹಣೆಗಾಗಿ, ಪತ್ನಿ- ನಾಲ್ವರು ಹೆಣ್ಣುಮಕ್ಕಳೊಡನೆ ಬೆಟ್ಟದಪುರದಿಂದ ಪಿರಿಯಾಪಟ್ಟಣಕ್ಕೆ ಬಂದು, ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದರು. ವಾರದ ಹಿಂದೆಯಷ್ಟೇ ಪಿರಿಯಾಪಟ್ಟಣದ ಜೋನಿಗರ ಬೀದಿಯಲ್ಲಿ ಹೊಸ ಬಾಡಿಗೆ ಮನೆಗೆ ಬಂದಿದ್ದರು. ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಸಹೋದರಿಯರು ಒಟ್ಟಿಗೆ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img