ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ, ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆದಿದೆ. ಅಲ್ತಾಫ್ ಪಾಷ ಕುಟುಂಬ ನಿರ್ವಹಣೆಗಾಗಿ, ಪತ್ನಿ- ನಾಲ್ವರು ಹೆಣ್ಣುಮಕ್ಕಳೊಡನೆ ಬೆಟ್ಟದಪುರದಿಂದ ಪಿರಿಯಾಪಟ್ಟಣಕ್ಕೆ ಬಂದು, ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದರು. ವಾರದ ಹಿಂದೆಯಷ್ಟೇ ಪಿರಿಯಾಪಟ್ಟಣದ ಜೋನಿಗರ ಬೀದಿಯಲ್ಲಿ ಹೊಸ ಬಾಡಿಗೆ ಮನೆಗೆ ಬಂದಿದ್ದರು.
ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಸಹೋದರಿಯರು ಒಟ್ಟಿಗೆ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...