ಮುಂಬೈ:ದಿನೇಶ್ ಕಾರ್ತಿಕ್ ಅವರ ಅತ್ಯದ್ಬುತ ಬ್ಯಾಟಿಂಗ್ ನೆರೆವಿನಿಂದ ಆರ್ಸಿಬಿ ಬಲಿಷ್ಠ ಡೆಲ್ಲಿ ವಿರುದ್ಧ 16 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಆರ್ಸಿಬಿ ಅಂಕಪಟ್ಟಿಯಲ್ಲಿ ಟಾಪ್ ನಾಲ್ಕಕ್ಕೇರಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (8 ರನ್)...
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ 2ನೇ ಅಲೆ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಇದೀಗ 3ನೇ ಅಲೆ ರಾಜ್ಯದ ಜನತೆಯಲ್ಲಿ ಆತಂಕ ಸೃಷ್ಠಿಸುತ್ತಿರುವ ಬೆನ್ನಲ್ಲೇ, ರಾಜ್ಯದ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಎಂಬ ಹೊಸ ವೈರಸ್ ಕಾಣಿಸಿಕೊಂಡಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಇಬ್ಬರಿಗೆ ಡೆಲ್ಟಾ ಪ್ಲಸ್ ರೋಗ ಕಾಣಿಸಿಕೊಂಡಿದ್ದು, ಈ ಮೂಲಕ ಜನರಲ್ಲಿ ಹೆಚ್ಚಿನ ಭಯ...