Thursday, July 30, 2026

2 lakh scheme

ಮಹಿಳೆಯರಿಗೆ 2 ಲಕ್ಷ ಕೊಟ್ರೆ ‘ಬಿಹಾರ’ನ್ನೇ ಬಿಡ್ತೀನಿ, NDA ಗೆ ಪ್ರಶಾಂತ್ ಕಿಶೋರ್ ಸವಾಲ್!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ರಾಜಕೀಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜನ ಸುರಾಜ್ ನಾಯಕ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ NDA ಸರ್ಕಾರವು ಮಹಿಳೆಯರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಅವರು ಸವಾಲು ಎಸೆದಿದ್ದಾರೆ. ಸರ್ಕಾರವು 1.5 ಕೋಟಿ ಮಹಿಳೆಯರಿಗೆ 2 ಲಕ್ಷ ರೂಪಾಯಿ ನೀಡಿದರೆ, ಬಿಹಾರವನ್ನೇ ತೊರೆದು ಬಿಡುವುದಾಗಿ...
- Advertisement -spot_img

Latest News

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

New Delhi: ದೆಹಲಿಯಲ್ಲಿ ಹಿರಿಯ ನಾಯಕರ ಜತೆ ಸಭೆ ನಡೆಸಿದ ಬಳಿಕ, ಕರ್ನಾಟಕ ಭವನದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ. ತಮಿಳುನಾಾಡಿಗೆ ಕಾವೇರಿ...
- Advertisement -spot_img