Wednesday, August 26, 2026

2 more congress MLA resigns

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img