Friday, January 30, 2026

2000 rupees

ಇವ್ರು ಜನರಿಗೆ ಸುಳ್ಳು ಹೇಳಿ ಪಿಕ್ಚರ್‌ ನಡೆಸಿಕೊಂಡು ಹೋಗ್ತಿದ್ದಾರೆ : ಸುಡುಗಾಡಲ್ಲೂ ತೆಂಗಿನಕಾಯಿ ಒಡೆಯೋಕೂ ಜಿಎಸ್‌ಟಿ ಕಟ್ಟಬೇಕಂತೆ ; ಕೇಂದ್ರದ ವಿರುದ್ದ ಸಚಿವ ಲಾಡ್‌ ವಾಗ್ದಾಳಿ

ಚಿತ್ರದುರ್ಗ : ದೇಶದಲ್ಲಿ ಶೇಕಡಾ 70 ರಷ್ಟು ಜನರು ಜಿಎಸ್‌ಟಿ ಪಾವತಿಸುತ್ತಿದ್ದಾರೆ. ಇದರಿಂದ ಶ್ರೀಮಂತ ವರ್ಗದವರಿಗೆ ಅನುಕೂಲವಾಗುತ್ತಿದೆ. ಹಾಲು, ಮೊಸರು ಅರಿಶಿಣ -ಕುಂಕುಮಕ್ಕೂ ಶೇಕಡಾ 60 ರಿಂದ 70ರಷ್ಟು ಜಿಎಸ್‌ಟಿ ಕಟ್ಟಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಎಸ್‌ಟಿಯಿಂದ ದೇಶದಲ್ಲಿ...

೨೦೦೦ ರುಪಾಯಿ ನೋಟು ಕೇಳೋರೇ ಇಲ್ಲ..!

  ಪಿಂಕ್ ನೋಟು ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಎಲೆಕ್ಷನ್ ಬಂದ್ರೆ ಸಾಕು ಯಾವ ನೋಟು ಕೊಟ್ರು ಅನ್ನೋದೇ ಸುದ್ದಿ. ಪಿಂಕ್ ನೋಟು ಕೊಟ್ರೆ ಓಟ್ ಅವರಿಗೇ ಫಿಕ್ಸ್. ಆದ್ರೆ ಈಗ ನೋಡಿದ್ರೆ ೨೦೦೦ ರುಪಾಯಿ ನೋಟು ಕೇಳೋರೇ ಇಲ್ವಂತೆ. ಚಲಾವಣೆಯಲ್ಲಿರೋ ೨೦೦೦ದ ನೋಟುಗಳ ಸಂಖ್ಯೆ ೨೧೪ ಕೋಟಿಗೆ ಇಳಿಕೆಯಾಗಿದೆ. ಜನರ ಹತ್ರ ದುಡ್ಡೇ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img