Wednesday, February 12, 2025

2021ipl

ಆರ್ಸಿಬಿ ಬೌಲರ್ಗಳ ಮೈಚಳಿ ಬಿಡಿಸಿದ ಜೋಸ್ ಬಟ್ಲರ್

ಅಹಮದಾಬಾದ್:ಸ್ಟಾರ್ ಅಟಗಾರ ಜೋಸ್ ಬಟ್ಲರ್ ಅವರ ಅತ್ಯದ್ಭುತ ಶತಕದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಆರ್ಸಿಬಿ ತಂಡವನ್ನು ಮಣಿಸಿ ಐಪಿಎಲ್ 15ರ ಫೈನಲ್ಗೆ ಲಗ್ಗೆ ಹಾಕಿದೆ. ಶುಕ್ರವಾರ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ತಂಡಕ್ಕೆ 158 ರನ್ ಗುರಿ ನೀಡಿತು. ರಾಜಸ್ಥಾನ ಪರ  ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...

ಸನ್ ರೈಸರ್ಸ್ ಮುಳುಗಿಸಿ ಸೇಡು ತೀರಿಸಿಕೊಂಡ ವಾರ್ನರ್

ಮುಂಬೈ:ಸನ್ ರೈಸರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಸನ್ ರೈಸರ್ಸ್ ಮುಳುಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್. ವಾರ್ನರ್ ಸನ್ ರೈಸರ್ಸ್ ವಿರುದ್ಧ ಚೆನ್ನಾಗಿ ಆಡಿದ್ದರ ಹಿಂದೆ ಒಂದು ಕಾರಣವಿದೆ. ಡೇವಿಡ್ ವಾರ್ನರ್ ಕಳೆದ ಸೀಸನ್ಗಳಲ್ಲಿ ಸನ್ ರೈಸರ್ಸ್ ಪರ ಆಡಿದ್ದರು. ನಿನ್ನೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಒಂದು...

ಇಂದು  ಚೆನ್ನೈ ಕಿಂಗ್ಸ್, ಮುಂಬೈ ಕಾದಾಟ : ಟೂರ್ನಿಯಿಂದ ಹೊರ ಬೀಳುವ ಭೀತಿಯಲ್ಲಿ  ಮುಂಬೈ 

ಮುಂಬೈ:  ಸತತ ಆರು ಸೋಲುಗಳಿಂದ ಸೋತು ಟೂರ್ನಿಯಿಂದಲ್ಲೇ ಹೊರ ಬೀಳುವ ಭೀತಿಯಲ್ಲಿರುವ ಮುಂಬೈ ಇಂಡಿಯನ್ಸ್ ತಂಡ  ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು  ಎದುರಿಸಲಿದ್ದು ಗೆಲ್ಲಲ್ಲೇ ಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಗುರುವಾರ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ  ಈ ಹಿಂದೆ ಐಪಿಎಲ್‍ನಲ್ಲಿ ಸದ್ದು ಮಾಡಿದ ಎರಡು ತಂಡಗಳು ಮುಖಾಮುಖಿಯಾಗುತ್ತಿವೆ. ಐದು ಬಾರಿ ಚಾಂಪಿಯನ್ ಮುಂಬೈ ಆಡಿದ 6 ಪಂದ್ಯಗಳನ್ನು...

2021 ರ ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ ದಾಖಲೆ ಬರೆದ ಋತುರಾಜ್ ಗಾಯಕ್ವಾಡ್

www.karnatakatv.com: 2021 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳಲ್ಲಿ ಚೆನ್ನೈ ಕೊಲ್ಕತ್ತಾಗೆ ಚಳ್ಳೆಹಣ್ಣು ತಿನ್ನಿಸಿ ವಿಜಯಶಾಲಿಯಾಗಿದೆ. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ವಿಶೇಷ ಸಾಧನೆಯನ್ನು ಮಾಡಿದ್ದಾರೆ , ಹೊಸ ದಾಖಲೆ ಬರೆದಿದ್ದಾರೆ .  2021 ರ ಐಪಿಎಲ್...
- Advertisement -spot_img

Latest News

Health Tips: ರಾತ್ರಿ ಹೊತ್ತು ಇಂಥ ಆಹಾರಗಳನ್ನು ಸೇವಿಸಬೇಡಿ, ಆರೋಗ್ಯ ಇಲ್ಲದಿದ್ದರೆ ಸಮಸ್ಯೆ ಗ್ಯಾರಂಟಿ

Health Tips: ಮೊದಲಿನ ಕಾಲದಿಂದ ಹಿರಿಯರು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೇಳುವ ಆರೋಗ್ಯ ಪದ್ಧತಿ ಅಂದ್ರೆ, ಬೆಳಿಗ್ಗೆ ರಾಜನಂತೆ ತಿನ್ನಬೇಕು, ಮಧ್ಯಾಹ್ನ ಸಾಮಾನ್ಯನತೆ ಮತ್ತು ರಾತ್ರಿ...
- Advertisement -spot_img