Friday, July 31, 2026

2021karnatakaratna

ಕರ್ನಾಟಕ ರತ್ನ ಪ್ರಶಸ್ತಿ ಪಡೆಯುತ್ತಿರುವ 10 ನೇ ವ್ಯಕ್ತಿ ಪುನೀತ್ ರಾಜ್ ಕುಮಾರ್

ಕನ್ನಡದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನಗಲಿ ಇಂದಿಗೆ 19 ದಿನಗಳು ಕಳೆದಿವೆ. ಈ ಕಾರಣದಿಂದಾಗಿ ಪುನೀತ್ ಅವರಿಗೆ ಭಾವಂಜಲಿ ಸಲ್ಲಿಸಲು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿವತಿಯಿಂದ ಪುನೀತ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು "ನಾನು ಹಲವಾರು ಜನರ ಜೊತೆ ಚರ್ಚೆಮಾಡಿ ಕರ್ನಾಟಕ ರತ್ನ ಪ್ರಶಸ್ತಿಯನ್ನು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img