Tuesday, April 21, 2026

2022 declared

BREAKING NEWS: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಚಿತ್ರದುರ್ಗ ಕೊನೆ ಸ್ಥಾನ

https://www.youtube.com/watch?v=nmSvW6wSkIY&t=129s ಬೆಂಗಳೂರು: ಏಪ್ರಿಲ್-ಮೇ ನಲ್ಲಿ ನಡೆದಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು: ಶೇ.68.72 ಬಾಲಕರು: ಶೇ.55.22ರಷ್ಟು ಉತ್ತೀರ್ಣರಾಗಿದ್ದಾರೆ. ಈ ಬಾರಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂಬುದಾಗಿ ಶಿಕ್ಷಣ ಸಚಿವ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img