Tuesday, October 14, 2025

2023 Assembly elections

ಬಿಜೆಪಿ ಸೇರಲಿದ್ದಾರಾ ಕಿಚ್ಚ ಸುದೀಪ್…?

ರಾಜಕೀಯ ಸುದ್ದಿ : ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದ್ದು ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದೇ ರೀತಿ ಕಳೆದ ಬಾರಿ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಬೆಂಬಲ ನೀಡುವ ಮೂಲಕ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅವರನ್ನು...

ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ-ಅನಿತಾ ಕುಮಾರಸ್ವಾಮಿ

ರಾಜಕೀಯ ಸುದ್ದಿ: ನಾನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಟ್ಟಿದ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಯಾವುದೇ ಕೆಲಸ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗಾಗಿ ಪಟ್ಟು...

ಶಾಸಕರು ನೀಡಿರುವ ಕುಕ್ಕರ್ ಅಡುಗೆ ಮಾಡುವ ಸಮಯದಲ್ಲಿ ಬ್ಲಾಸ್ಟ್

political news : ಕಳೆದ ಐದು ವರ್ಷಗಳಿಂದ ಕಾಲಹರಣ ಮಾಡುತಿದ್ದ ರಾಜಕೀಯ ನಾಯಕರು ಈಗ ಫುಲ್ ಚಟುವಟಿಕೆಯಿಂದ ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತಿದ್ದಾರೆ. ಚುನಾವಣಾ ಸಮೀಪಿಸುತಿದ್ದಂತೆ ಕ್ಷೇತ್ರದ ತುಂಬಾ ಓಡಾಡಿ ಜನಗಳಿಗೆ ಹಣ ಸರಾಯಿ , ಮಹಿಳೆಯರಿಗೆ ಸೀರೆ ಕುಕ್ಕರ್ ,ಶಾಲಾ ಮಕ್ಕಳಿಗೆ  ಬ್ಯಾಗು ಪೆನ್ನು ಪೆನ್ಸಿಲ್ ಹಾಗೂ ಇನ್ನಿತರ ವಸ್ತುಗಳನ್ನು ಶಾಸಕರು ನೀಡಿ...

ಬಿಜೆಪಿ ಚುನಾವಣಾ ಪ್ರಚಾರ ಶುರು : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ವಿಶೇಷ ಗಮನ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ...

ಕರ್ನಾಟಕ ವಿಧಾನಸಭೆ ಅತಂತ್ರ..!? ಕರ್ನಾಟಕ ಟಿವಿ ಡಿಸೆಂಬರ್​ ಸರ್ವೇ ಟ್ರೆಂಡ್

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ 4 ತಿಂಗಳು ಮಾತ್ರ ಬಾಕಿ ಇವೆ. ಈ ನಡುವೆ, ಎಲ್ಲಾ ಪಕ್ಷಗಳು ಚುನಾವಣೆಗೆ ತಯಾರಾಗಿದ್ದು, ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ ಎಂಬ ಲೆಕ್ಕಾಚಾರದಲ್ಲಿವೆ. ಈ ನಡುವೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಜೆಡಿಎಸ್ ಕೂಡ ಆಂತರಿಕ ಸಮೀಕ್ಷೆ ಮಾಡಿಸಿದ್ದು, ಸಾಕಷ್ಟು ಚರ್ಚೆ ಆಗುತ್ತಿದೆ. ಕರ್ನಾಟಕ ಟಿವಿ ಡಿಜಿಟಲ್...

H D Kಗೆ ಕೈಮುಗಿದು ಸೈನಿಕನ ಸ್ನೇಹ ಮಾಡಿದ ಚನ್ನಪಟ್ಟಣದ ಮುಖಂಡರು..!

ರಾಮನಗರ : 2023ರ ವಿಧಾನಸಭಾ ಚುನಾವಣೆಗೆ (Assembly elections) ಇನ್ನು ಒಂದು ವರ್ಷ ಬಾಕಿಯಿದ್ದರೂ ಈಗಿನಿಂದಲೇ ರಂಗೇರಲು ಶುರುವಾಗಿದೆ. ಹಳೇಮೈಸೂರು ಭಾಗದ ಬಿಜೆಪಿ ಪ್ರಭಾವಿ ನಾಯಕ ಸಿ.ಪಿ ಯೋಗೀಶ್ವರ್ (C P Yogeshwar) 2019ರಲ್ಲಿ ಕಾಂಗ್ರೆಸ್ & ಜೆಡಿಎಸ್ ಶಾಸಕರ ಆಪರೇಷನ್ ಮಾಡಿ ಕುಮಾರಸ್ವಾಮಿಯನ್ನ (H. D. Kumaraswamy) ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಯಡಿಯೂರಪ್ಪರನ್ನ...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img