2023 Special: 2023 ಭಾರತಕ್ಕೆ ಉತ್ತಮ ವರ್ಷ ಅಂದರೂ ತಪ್ಪಾಗಲಾರದು. ಏಕೆಂದರೆ, ಭಾರತ ಚಂದ್ರಲೋಕಕ್ಕೆ ಪ್ರಯಾಣಿಸಿದ್ದು ಇದೇ ವರ್ಷದಲ್ಲಿ. ಭಾರದಲ್ಲಿ ಜಿ20 ಶೃಂಗಸಭೆ ನಡೆದಿದ್ದು ಇದೇ ವರ್ಷದಲ್ಲಿ. ಏಷ್ಯನ್ ಗೇಮ್ಸ್ನಲ್ಲಿ ನಮ್ಮ ಭಾರತೀಯ ಆಟಗಾರರು 100ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ದು ಇದೇ ವರ್ಷದಲ್ಲಿ. ಅಯೋಧ್ಯೆಯ ಅಯೋಧ್ಯಾ ಧಾಮ್ ಮತ್ತು ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣದ...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...