Wednesday, August 19, 2026

2028 Election

ಪದ್ಮನಾಭನಗರದಲ್ಲಿ 2028ಕ್ಕೆ ಕಾಂಗ್ರೆಸ್ ಗೆಲುವು ಖಚಿತ – ಗುರುಪ್ಪ ನಾಯ್ಡು

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಶತಸಿದ್ಧ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪ್ಪ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1980ರಿಂದಲೂ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ನಾಯಕರಾಗಿ ಕೆಲಸ ಮಾಡುತ್ತಿದ್ದು, ಅಂದಿನ ವಿದ್ಯಾರ್ಥಿ ನಾಯಕರ ತಂಡದಲ್ಲೇ ಡಿ.ಕೆ. ಶಿವಕುಮಾರ್ ಇದ್ದರು. ಬಿ.ಕೆ. ಹರಿಪ್ರಸಾದ್ ಅವರು ನಮ್ಮ ನಾಯಕರಾಗಿದ್ದರು. ಅಂದು ಪಕ್ಷಕ್ಕಾಗಿ...

ಪದ್ಮನಾಭನಗರದಲ್ಲಿ ಪಕ್ಷಾಂತರಕ್ಕೆ ಕಾಂಗ್ರೆಸ್ ತಿರುಗೇಟು – 2028ರ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ

ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕೆಲವರು ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಶಿವರಾಮೇಗೌಡ ಪ್ರತಿಕ್ರಿಯಿಸಿದ್ದಾರೆ. ಪಕ್ಷ ತೊರೆದವರಿಂದ ಕಾಂಗ್ರೆಸ್ ಕಾರ್ಯಕರ್ತರು ಅಧೀರರಾಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವರಾಮೇಗೌಡ, ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಕ್ಷಕ್ಕೆ...
- Advertisement -spot_img

Latest News

Political News: ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು!: ಆರ್.ಅಶೋಕ್

Political News: ವಾಲ್ಮಿಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಮೇಲೆ ಸದ್ಯ ತನಿಖೆ ನಡೆಯುತ್ತಿದೆ. ಅಲ್ಲದೇ, ಆ ಪ್ರಕರಣ ಸಾಬೀತಾಗುವ ಎಲ್ಲ ಸಾಧ್ಯತೆಗಳೂ...
- Advertisement -spot_img