Sunday, June 28, 2026

20LakhsScam

ಮಹಾ – ಮೋಸ, ಜ್ಯೋತಿಷ್ಯ ಆ್ಯಪ್‌ನಲ್ಲಿ ₹20 ಲಕ್ಷ ವಂಚನೆ!

ಪೂಜೆ ಮಾಡಿಸೋಣ... ನಿಮ್ಮ ಕುಟುಂಬದ ಮೇಲೆ ಗಂಡಾಂತರ ಇದೆ. ದೇವರಿಗೆ ಚಿನ್ನ ಅರ್ಪಿಸಿದರೆ ಎಲ್ಲವೂ ಸರಿಯಾಗುತ್ತೆ! ಅಂತ ಹೇಳಿ ಪೂಜೆ ಹೆಸರಿನಲ್ಲಿ ಇತ್ತೀಚೆಗೆ ₹20 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನ ಸಿಂಧನೂರಿನ ಮೂವರು, ಹಾವೇರಿ ಯುವತಿಗೆ ವಂಚಿಸಿದ್ದಾರೆ. ಹಾವೇರಿ ಜಿಲ್ಲೆಯ ಯುವತಿಯನ್ನು ಟಾರ್ಗೆಟ್ ಮಾಡಿಕೊಂಡು, ಜ್ಯೋತಿಷ್ಯ, ಪೂಜಾ ಪರಿಹಾರ ಎಂಬ ಹೆಸರಿನಲ್ಲಿ ಮೂವರು ವ್ಯಕ್ತಿಗಳು ಸೇರಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img