Friday, July 31, 2026

224 constituency

ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ ನಂತರ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ ರಾಜಕಾರಣಿಗಳು

ರಾಜಕೀಯ ಸುದ್ದಿ: ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದೆ. ಜಾರಿಯಾದ ಬೆನ್ನಲ್ಲೆ ರಾಜಕೀಯ ನಾಯಕರು ನೀತಿ ಸಂಹಿತೆ ಜಾರಿಯಲ್ಲಿರುವಂತೆ ಸರ್ಕಾರಿ ವಾಹನಗಳನ್ನು ಬಳೆಸುವಂತಿಲ್ಲ.  ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಚುನಾವಣಾ ಪ್ರಚಾರದಲ್ಲಿದ್ದರು ನೀತಿ ಸಂಹಿತೆ ಜಾರಿಯಾಗುತಿದ್ದಂತೆ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಮಾಜಿ ಮುಖ್ಯಮಂತ್ರಿ ಬಿ ಎಸ್...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img