Wednesday, April 29, 2026

224 constituency

ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ ನಂತರ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ ರಾಜಕಾರಣಿಗಳು

ರಾಜಕೀಯ ಸುದ್ದಿ: ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದೆ. ಜಾರಿಯಾದ ಬೆನ್ನಲ್ಲೆ ರಾಜಕೀಯ ನಾಯಕರು ನೀತಿ ಸಂಹಿತೆ ಜಾರಿಯಲ್ಲಿರುವಂತೆ ಸರ್ಕಾರಿ ವಾಹನಗಳನ್ನು ಬಳೆಸುವಂತಿಲ್ಲ.  ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಚುನಾವಣಾ ಪ್ರಚಾರದಲ್ಲಿದ್ದರು ನೀತಿ ಸಂಹಿತೆ ಜಾರಿಯಾಗುತಿದ್ದಂತೆ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಮಾಜಿ ಮುಖ್ಯಮಂತ್ರಿ ಬಿ ಎಸ್...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img