Thursday, July 30, 2026

22death

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img