www.karnatakatv.net : ದೆಹಲಿ: ಕೊರೊನಾ ಮಹಾಮಾರಿ ಇಂದ ಭಾರತ ತತ್ತರಿಸಿ ಹೋಗಿದೆ ಇದರಿಂದ ಕೇಂದ್ರ ಸರ್ಕಾರ 23,000 ಕೋಟಿ ರೂ. ತುರ್ತು ಪರಿಹಾರ ಘೋಷಣೆ ಮಾಡಿದೆ ಆರೋಗ್ಯ ಸೌಕರ್ಯವನ್ನು ಬಲಪರಿಸಲು ಯಾವುದೇ ರಾಜ್ಯ ವಾಗಲಿ ಈ ಪ್ಯಾಕೆಜ್ ಅನ್ನು ಬಳಸಿಕೊಳ್ಳಬಹುದು ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...