Sunday, September 20, 2026

27LakhScam

H.C ಮಹದೇವಪ್ಪ ಹೆಸ್ರಲ್ಲಿ ಲಕ್ಷ, ಲಕ್ಷ ವಂಚನೆ!

ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದಲ್ಲಿ ಮಹತ್ತರ ವಂಚನೆಯೊಂದು ಬೆಳಕಿಗೆ ಬಂದಿದೆ. ಸಚಿವ ಹೆಚ್‌.ಸಿ. ಮಹದೇವಪ್ಪ ಅವರ ಹೆಸರಿನಲ್ಲಿ ಮಹಿಳೆಯೊಬ್ಬಳು ₹27 ಲಕ್ಷ ಹಣ ವಂಚಿಸಿರುವ ಘಟನೆ ನಾಡಿನ ಗಮನ ಸೆಳೆದಿದೆ. ಕೊಳತ್ತೂರು ಗ್ರಾಮದ ಜ್ಯೋತಿ ಎಂಬ ಮಹಿಳೆ, ವಿವಿಧ ಸರ್ಕಾರಿ ಯೋಜನೆಗಳ ಸವಲತ್ತು ಮತ್ತು ಸಾಲ ಕೊಡಿಸಿಕೊಡುವುದಾಗಿ ನಂಬಿಸಿದ್ದಾಳೆ. ನೂರಾರು ಮಹಿಳೆಯರು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img