Friday, February 27, 2026

2A

ಬಿಜೆಪಿ ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ- 2 ದಿನ ಡೆಡ್ ಲೈನ್..!

www.karnatakatv.net : ತುಮಕೂರು : ಪಂಚಮಸಾಲಿ ಲಿಂಗಾಯಿತ ಸಮುದಾಯದ 2ಎ ಮೀಸಲಾತಿಗೆ ಸರ್ಕಾರಕ್ಕೆ ನೀಡಿದ ಗಡುವು ಸೆಪ್ಟೆಂಬರ್ 15ಕ್ಕೆ ಕೊನೆಯಾಗಿದೆ. ಇನ್ನೆರಡು ದಿನಗಳಲ್ಲಿ ಮೀಸಲಾತಿ ಘೋಷಣೆಯಾಗಿದ್ದರೆ ಮತ್ತೆ ಹೋರಾಟಕ್ಕೆ ಮಾಡ್ತೀವಿ ಅಂತ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿರೋ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತುಮಕೂರಿನ ತ್ರಿವಿಧ ದಾಸೋಹ...

ಪಂಚಮಸಾಲಿ ಪ್ರತಿಜ್ಞಾಪಂಚಾಯತ್ ಹಿನ್ನೆಲೆಯಲ್ಲಿ ಶಕ್ತಿ ಪ್ರದರ್ಶನ…!

www.karnatakatv.net: ಹುಬ್ಬಳ್ಳಿ: ಮಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಹೋರಾಟದ  ಹಿನ್ನೆಲೆಯಲ್ಲಿ ಪ್ರತಿಜ್ಞಾ ಪಂಚಾಯತ್ ಹಮ್ಮಿಕೊಂಡಿದೆ. ನಗರದಲ್ಲಿಂದು ಪ್ರತಿಜ್ಞಾ ಪಂಚಾಯತ್ ಸಭೆಗೂ ಮುನ್ನ ಚೆನ್ನಮ್ಮ ವೃತ್ತದಲ್ಲಿ ಸೇರಿದ ಪಂಚಮಸಾಲಿ ಮುಖಂಡರ ಶಕ್ತಿ ಪ್ರದರ್ಶನ ನಡೆಸಿದರು ‌. ಚೆನ್ನಮ್ಮ ಪುತ್ಥಳಿಗೆ ಬಳಿ ಜೈ ಪಂಚಮಸಾಲಿ ಘೋಷಣೆ ಕೂಗಿ, 2ಎ ಮೀಸಲಾತಿ ನೀಡಬೇಕೆಂದು ಮುಖಂಡರ ಒತ್ತಾಯಿಸಿದರು‌. ಇಂದು ಮಧ್ಯಾಹ್ನ ಖಾಸಗಿ...

ಬಿಜೆಪಿಯಲ್ಲಿ ಮೇಯರ್ ಗೌನ್ ತೊಡಿಸಲು ನಾಯಕರ ಕಸರತ್ತು…!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕಾಗಿ ಬಿಜೆಪಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಬಿಜೆಪಿಯಲ್ಲಿ ಮೇಯರ್ ಗೌನ್ ಗಾಗಿ ಹಿರಿಯ ನಾಯಕರ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, 2ಎ ಗೆ ಮೀಸಲಾಗಿರುವ ಮೇಯರ್ ಸ್ಥಾನ ಹಾಗೂ ಎಸ್ಸಿ ಮಹಿಳೆಗೆ ಮೀಸಲಾಗಿರುವ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ದಿನಕ್ಕೊಂದು ಬದಲಾವಣೆಗಳು...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img