Tuesday, March 10, 2026

2A RESERVATION

2ಎ ಮೀಸಲಾತಿ ಹೋರಾಟ ನಿಲ್ಲಲ್ಲ – ಮೃತ್ಯುಂಜಯ ಶ್ರೀಗಳಿಂದ ಸರ್ಕಾರಕ್ಕೆ ಖಡಕ್ ಎಚ್ಚರಿಕೆ!

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ಸೆಪ್ಟೆಂಬರ್ 22 ರಂದು ನಡೆದ ಸಾರ್ವಜನಿಕ ಸಭೆ ನಡಿದಿದೆ. ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ. ಹಾರೂಗೇರಿಯಲ್ಲಿ ಎಂಟನೇ ಹಂತದ ಮೀಸಲಾತಿ ಹೋರಾಟಕ್ಕೆ ಸೆಪ್ಟೆಂಬರ್ 22 ರಂದು ಅಧಿಕೃತ ಚಾಲನೆ...

ಸಿಎಂ ಮನೆ ಮುಂದೆ ಪಂಚಮಸಾಲಿಗಳ ಪ್ರತಿಭಟನೆ..!

state News: ಹಲವು ದಿನಗಳಿಂದ ಲಿಂಗಾಯತ ಪಂಚಮಸಾಲಿ ಮಿಸಲಾತಿ ಕುರಿತು ಕೈ ಗೊಂಡಿರುವ ಪ್ರತಿಭಟನೆ ತಾರಕಕ್ಕೆರಿದೆ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಊರಿನಲ್ಲಿ ಇರುವ ಶಿಗ್ಗಾಂ ಅವರ ಮನೆಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಿದರು ಈ ಮೊದಲೆ ಸ್ವಾಮಿಜಿಯವರು ಚಳಿಗಾಲದ ಅಧಿವೇಶನ ಮುಗಿಯುವುದರೊಳಗೆ ಪಂಚಮಸಾಲಿ ಮೀಸಲಾತಿ ಕಾನೂನು ಜಾರಿಗೆ ತರಬೇಕು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img