Thursday, July 30, 2026

2A RESERVATION

2ಎ ಮೀಸಲಾತಿ ಹೋರಾಟ ನಿಲ್ಲಲ್ಲ – ಮೃತ್ಯುಂಜಯ ಶ್ರೀಗಳಿಂದ ಸರ್ಕಾರಕ್ಕೆ ಖಡಕ್ ಎಚ್ಚರಿಕೆ!

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ಸೆಪ್ಟೆಂಬರ್ 22 ರಂದು ನಡೆದ ಸಾರ್ವಜನಿಕ ಸಭೆ ನಡಿದಿದೆ. ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ. ಹಾರೂಗೇರಿಯಲ್ಲಿ ಎಂಟನೇ ಹಂತದ ಮೀಸಲಾತಿ ಹೋರಾಟಕ್ಕೆ ಸೆಪ್ಟೆಂಬರ್ 22 ರಂದು ಅಧಿಕೃತ ಚಾಲನೆ...

ಸಿಎಂ ಮನೆ ಮುಂದೆ ಪಂಚಮಸಾಲಿಗಳ ಪ್ರತಿಭಟನೆ..!

state News: ಹಲವು ದಿನಗಳಿಂದ ಲಿಂಗಾಯತ ಪಂಚಮಸಾಲಿ ಮಿಸಲಾತಿ ಕುರಿತು ಕೈ ಗೊಂಡಿರುವ ಪ್ರತಿಭಟನೆ ತಾರಕಕ್ಕೆರಿದೆ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಊರಿನಲ್ಲಿ ಇರುವ ಶಿಗ್ಗಾಂ ಅವರ ಮನೆಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಿದರು ಈ ಮೊದಲೆ ಸ್ವಾಮಿಜಿಯವರು ಚಳಿಗಾಲದ ಅಧಿವೇಶನ ಮುಗಿಯುವುದರೊಳಗೆ ಪಂಚಮಸಾಲಿ ಮೀಸಲಾತಿ ಕಾನೂನು ಜಾರಿಗೆ ತರಬೇಕು...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img