Wednesday, February 4, 2026

2nd life

ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2nd ಲೈಫ್’

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘2nd ಲೈಫ್ ಚಿತ್ರದ ಟ್ರೆಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕರುಳಬಳ್ಳಿಯ ಅಂಶವನ್ನೇ ಮುಖ್ಯವಾಗಿಟ್ಟುಕಂಡು ಚಿತ್ರಕಥೆ ಬರೆಯಲಾಗಿದೆ.  ಮಗು ಜನಿಸಿದ ನಂತರ ಕೆಲವು ದಿನಗಳಲ್ಲಿ ಕರುಳಬಳ್ಳಿ ಬೀಳುತ್ತದೆ. ಈ ಕರುಳಬಳ್ಳಿಯನ್ನಿಟ್ಟುಕೊಂಡು ಕ್ಯಾನ್ಸರ್ ರೋಗಿಗಳ ಔಷಧಿಗೆ ಬಳಸಲಾಗುತ್ತದೆ. ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು ಕರುಳಬಳ್ಳಿ ಶೇಖರಿಸಿಡುವ ಕಾರ್ಯ ಈಗ ಎಲ್ಲೆಡೆಯೂ ನಡೆಯುತ್ತಿದೆ. ಕರ್ನಾಟಕದ್ಲಲೆ...
- Advertisement -spot_img

Latest News

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...
- Advertisement -spot_img