Friday, December 5, 2025

2nd life

ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2nd ಲೈಫ್’

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘2nd ಲೈಫ್ ಚಿತ್ರದ ಟ್ರೆಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕರುಳಬಳ್ಳಿಯ ಅಂಶವನ್ನೇ ಮುಖ್ಯವಾಗಿಟ್ಟುಕಂಡು ಚಿತ್ರಕಥೆ ಬರೆಯಲಾಗಿದೆ.  ಮಗು ಜನಿಸಿದ ನಂತರ ಕೆಲವು ದಿನಗಳಲ್ಲಿ ಕರುಳಬಳ್ಳಿ ಬೀಳುತ್ತದೆ. ಈ ಕರುಳಬಳ್ಳಿಯನ್ನಿಟ್ಟುಕೊಂಡು ಕ್ಯಾನ್ಸರ್ ರೋಗಿಗಳ ಔಷಧಿಗೆ ಬಳಸಲಾಗುತ್ತದೆ. ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು ಕರುಳಬಳ್ಳಿ ಶೇಖರಿಸಿಡುವ ಕಾರ್ಯ ಈಗ ಎಲ್ಲೆಡೆಯೂ ನಡೆಯುತ್ತಿದೆ. ಕರ್ನಾಟಕದ್ಲಲೆ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img