Sunday, March 22, 2026

2nd life

ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2nd ಲೈಫ್’

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘2nd ಲೈಫ್ ಚಿತ್ರದ ಟ್ರೆಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕರುಳಬಳ್ಳಿಯ ಅಂಶವನ್ನೇ ಮುಖ್ಯವಾಗಿಟ್ಟುಕಂಡು ಚಿತ್ರಕಥೆ ಬರೆಯಲಾಗಿದೆ.  ಮಗು ಜನಿಸಿದ ನಂತರ ಕೆಲವು ದಿನಗಳಲ್ಲಿ ಕರುಳಬಳ್ಳಿ ಬೀಳುತ್ತದೆ. ಈ ಕರುಳಬಳ್ಳಿಯನ್ನಿಟ್ಟುಕೊಂಡು ಕ್ಯಾನ್ಸರ್ ರೋಗಿಗಳ ಔಷಧಿಗೆ ಬಳಸಲಾಗುತ್ತದೆ. ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು ಕರುಳಬಳ್ಳಿ ಶೇಖರಿಸಿಡುವ ಕಾರ್ಯ ಈಗ ಎಲ್ಲೆಡೆಯೂ ನಡೆಯುತ್ತಿದೆ. ಕರ್ನಾಟಕದ್ಲಲೆ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img