Friday, July 31, 2026

2nd marry

ಸಿಹಿಸುದ್ದಿ ಕೊಟ್ರಾ ತಮಿಳು ನಟಿ ಮಹಾಲಕ್ಷ್ಮಿ…?

film News ಬೆಂಗಳೂರು(ಫೆ.8): ಖ್ಯಾತ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಮತ್ತು ಕಿರುತರೆ ನಟಿ ಕಮ್ ನಿರೂಪಕಿ ಮಹಾಲಕ್ಷ್ಮಿ ಅವರು ಸೆಪ್ಟೆಂಬರ್ 1ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಸುದ್ದಿ ಭಾರೀ ಸದ್ದು ಮಾಡಿತ್ತು ಕೂಡ, ಇಬರಿಬ್ಬರ ಫೋಟೋಗಳಂತೂ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿ ಸಮಯದಲ್ಲೂ ವೈರಲ್ ಆಗುತ್ತಲೇ ಇರುತ್ತೆ.  ಎಲ್ಲಿ ನೋಡಿದರೂ ಈ ಇಬ್ಬರದ್ದೇ ಮಾತಾಗಿತ್ತು. ಇದೀಗ...

ಎರಡನೇ ಮದುವೆಗೆ ಸಜ್ಜಾದ ಪಂಜಾಬ್ ಸಿಎಂ  

ಚಂಢೀಗಢ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಆರು ವರ್ಷಗಳ ನಂತರ ಡಾ ಗುರುಪ್ರೀತ್ ಕೌರ್ ಅವರನ್ನು ಖಾಸಗಿ ಸಮಾರಂಭದಲ್ಲಿ ನಾಳೆ ವಿವಾಹವಾಗಲಿದ್ದಾರೆ. ಗುರುವಾರದಂದು ವಿವಾಹ ಸಮಾರಂಭ ನಡೆಯಲಿದ್ದು, ಕುಟುಂಬಸ್ಥರು ಹಾಗೂ ಬಂಧುಗಳು ಭಾಗವಹಿಸಲಿದ್ದಾರೆ. ಸಿಎಂ ಭಗವಂತ್ ಮಾನ್ ತಮ್ಮ ಅಧಿಕೃತ ನಿವಾಸದಲ್ಲಿ ವಿವಾಹವಾಗಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img