ಹಬ್ಬದ ಸಂಭ್ರಮದ ನಡುವೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್ ಮಾರ್ಕ್ಗಳಲ್ಲಿ ಪ್ರಮುಖ ಬದಲಾವಣೆ ತರಲಾಗಿದ್ದು, ಎಸ್ಎಸ್ಎಲ್ಸಿಯಲ್ಲಿ ಇದೀಗ 33% ಅಂಕ ಪಡೆದರೆ ಉತ್ತೀರ್ಣ ಎಂಬ ನಿಯಮ ಜಾರಿಯಾಗಲಿದೆ. ಪಿಯುಸಿಯಲ್ಲಿ ಕೂಡಾ ಪಾಸ್ ಮಾರ್ಕ್ ಶೇಕಡಾ 30ಕ್ಕೆ ಇಳಿಕೆಯಾಗಿದೆ. ಇದುವರೆಗೆ ಎಸ್ಎಸ್ಎಲ್ಸಿಯಲ್ಲಿ ಪ್ರತಿ...
https://www.youtube.com/watch?v=klwhdYp59r4
ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ನಂತ್ರ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ದಿನಕ್ಕೊಂದು ಶಾಲಾ ಪಠ್ಯಪುಸ್ತಕಗಳಲ್ಲಿನ ಯಡವಟ್ಟು ಹೊರಬಂದ ಬಳಿಕ, ಈಗ ಪಿಯು ಪಠ್ಯಪುಸ್ತಕ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿದ್ದಂತ ಹೊಣೆಯನ್ನು ಶಿಕ್ಷಣ ಇಲಾಖೆ ವಾಪಾಸ್ ಪಡೆದಿದೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ...