Wednesday, April 29, 2026

2nd wife

ಗುರೂಜಿ ಹುಬ್ಬಳ್ಳಿಗೆ ಬಂದಿದ್ದಾರು ಯಾಕೆ ಗೊತ್ತಾ?

ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ  ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಕಾಲಿಗೆ ಅಡ್ಡಬಿದ್ದು ನಮಸ್ಕಾರ ಮಾಡುವ ಸೋಗಿನಲ್ಲಿ ಬಂದಿದ್ದ ಇಬ್ಬರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಚಂದ್ರಶೇಖರ್  ಅವರ ಅಣ್ಣನ ಮಗು ಸಾವನ್ನಪ್ಪಿತ್ತು. ಮೊಮ್ಮಗುವಿನ ಸಾವಿನಿಂದಲೇ ಇಡೀ ಕುಟುಂಬ ದುಖಃದಲ್ಲಿತ್ತು. ಅದಕ್ಕಾಗಿ ಮೊಮ್ಮಗುವನ್ನು...
- Advertisement -spot_img

Latest News

ಆರೋಗ್ಯಕ್ಕಾಗಿ ಬೆಳಗಿನ ʼವಾಕಿಂಗ್‌ʼ! ಹೋದವರು ಸ್ಮಶಾನ ಸೇರಿದ್ರಾ..?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಬೀಕರ ಅಪಘಾತ ನಡೆದಿದೆ. ವಾಕಿಂಗ್‌ ಮಾಡುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು...
- Advertisement -spot_img