2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...