2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...