www.karnatakatv.net: ಆತ ದಿನನಿತ್ಯ ಹತ್ತಾರು ಮಂದಿ ಪ್ರಯಾಣಿಕರನ್ನ ಅವರು ಹೇಳಿದ ಜಾಗಕ್ಕೆ ತನ್ನ ರಿಕ್ಷಾಬಂಡಿಯಲ್ಲಿ ಕೂರಿಸಿಕೊಂಡು ಹೋಗಿ ಬಿಟ್ಟರೆ ಮಾತ್ರ ಅವನಿಗೆ ಅವತ್ತು ಊಟ ಸಿಗುತ್ತೆ. ಒಂದು ದಿನವಾದ್ರೂ ಮಿಸ್ ಆದ್ರೆ, ಅವನಿಗೂ ಆತನನ್ನು ನಂಬಿರೋ ಕುಟುಂಬಕ್ಕೂ ಅವತ್ತು ತಣ್ಣೀರು ಬಟ್ಟೆಯೇ ಗತಿ. ಹೀಗೆ ಕಷ್ಟವೋ ಸುಖವೋ ಜೀವನ ಸಾಗಿಸುತ್ತಿರೋ ಈ ಬಡ ರಿಕ್ಷಾವಾಲಾಗೆ...