Wednesday, August 12, 2026

3 peoples arrest

ಮೂವರು ಕೊಲೆ ಆರೋಪಿಗಳ ಬಂಧನ

www.karnatakatv.net: ರಾಜ್ಯ- ಮೈಸೂರು : ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಉದಯ್ ಕೊಲೆಗೆ ಸಂಬಂಧಪಟ್ಟ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಸೈಯದ್ ಜಲೀಲ್, ಫಯಾಜ್ ಅಹ್ಮದ್, ಪುಟ್ಟರಂಗ ಬಂಧಿತ ಆರೋಪಿಗಳು. ಇದೇ ಜೂನ್ 25ರಂದು ಉದಯ್ ಎಂಬಾತನ ಶವ ಪಿರಿಯಾಪಟ್ಟಣ ವ್ಯಾಪ್ತಿಯ ಅರಸಿನಕೆರೆಯಲ್ಲಿ ಪತ್ತೆಯಾಗಿತ್ತು. ಶವ ತೇಲುತ್ತಿರುವುದನ್ನ ಕಂಡ ಸ್ಥಳೀಯರು ಪೊಲೀಸರಿಗೆ...
- Advertisement -spot_img

Latest News

ಪೌರಕಾರ್ಮಿಕರ ಖಾತೆಗೆ ₹22,000 – GBAಯಿಂದ ಮಹತ್ವದ ಬೋನಸ್ ನಿರ್ಧಾರ!

ಸಿಲಿಕಾನ್ ಸಿಟಿ ಬೆಂಗಳೂರನ್ನು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಮುಖದಲ್ಲಿ ಕೊನೆಗೂ ದೊಡ್ಡ ಮಂದಹಾಸ ಮೂಡಿದೆ. ಕಳೆದ ಮೂರು ವರ್ಷಗಳಿಂದ ಬೋನಸ್ ಸಿಗದೆ ಪರದಾಡುತ್ತಿದ್ದ ಕಾರ್ಮಿಕರ...
- Advertisement -spot_img