Monday, April 27, 2026

30 artist folk award receving

30 ಕಲಾವಿದರಿಗೆ 2021 ನೇ ಸಾಲಿನ ಜನಪದ ಅಕಾಡೆಮಿ ಪ್ರಶಸ್ತಿ ಮತ್ತು ಇಬ್ಬರಿಗೆ ತಜ್ಞ ಪ್ರಶಸ್ತಿ ಲಭಿಸಿದೆ.

ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2021ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ನೀಲಗಾರರ ಪದಗಳ ಖ್ಯಾತಿಯ ಮಳವಳ್ಳಿ ಮಹಾದೇವಸ್ವಾಮಿ ಸೇರಿ ಒಟ್ಟು 30 ಹಿರಿಯ ಜಾನಪದ ಕಲಾವಿದರು 2021ನೇ ಸಾಲಿನ "ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. ಇಬ್ಬರು ಜಾನಪದ ವಿದ್ವಾಂಸರಿಗೆ 'ತಜ್ಞ ಪ್ರಶಸ್ತಿ' ನೀಡಲಾಗಿದೆ. ಬೆಂಗಳೂರಿನ ಕನ್ನಡ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img