Thursday, March 19, 2026

31 district

ರಾಜ್ಯದ 31ನೇ ಜಿಲ್ಲೆ ವಿಜಯನಗರದಲ್ಲಿ ಸಂಭ್ರಮ…!

www.karnatakatv.net : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಹೊರಹೊಮ್ಮಿದೆ. ಹೊಸ ಜಿಲ್ಲೆಯ 6 ತಾಲೂಕುಗಳಾದ ಹೊಸಪೇಟೆ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ . ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೋ ಕಾರ್ಯಕ್ರಮಗಳಿಗೆ  ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇಂದು...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img