Saturday, August 15, 2026

31 district

ರಾಜ್ಯದ 31ನೇ ಜಿಲ್ಲೆ ವಿಜಯನಗರದಲ್ಲಿ ಸಂಭ್ರಮ…!

www.karnatakatv.net : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಹೊರಹೊಮ್ಮಿದೆ. ಹೊಸ ಜಿಲ್ಲೆಯ 6 ತಾಲೂಕುಗಳಾದ ಹೊಸಪೇಟೆ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ . ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೋ ಕಾರ್ಯಕ್ರಮಗಳಿಗೆ  ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇಂದು...
- Advertisement -spot_img

Latest News

ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್ – ಸಾರಿಗೆ ನೌಕರರ ಖಾತೆಗೆ ಬಾಕಿ ವೇತನ!

ರಾಜ್ಯದ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ದೊಡ್ಡ ಗಿಫ್ಟ್ ಸಿಕ್ಕಿದೆ! ಹೌದು, ಬಹುದಿನಗಳಿಂದ ಕಾಯುತ್ತಿದ್ದ ಸಾರಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ರಾಜ್ಯ ಸರ್ಕಾರ ಅಂತಿಮವಾಗಿ...
- Advertisement -spot_img