Tuesday, February 24, 2026

31000 Corona Cases

Dr. K. Sudhakar : ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ (Coronavirus) ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ 2479 ಜನರಿಗೆ ಕೋವಿಡ್ ಪಾಸಿಟಿವ್ (Corona Positive) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ (Twitter) ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Minister Dr K Sudhakar) ಅವರು, ಬೆಂಗಳೂರಿನಲ್ಲಿ 2053 ಸೇರಿದಂತೆ ರಾಜ್ಯಾಧ್ಯಂತ 2479...

ಒಂದೇದಿನ 31 ಸಾವಿರ ಪ್ರಕರಣ-ಹಬ್ಬ ಆಚರಿಸಿದ್ದೇ ತಪ್ಪಾಯ್ತು..!

www.karnatakatv.net: ಕೇರಳಾದಲ್ಲಿ ಕೊರೋನಾ ಸೋಂಕು ಇನ್ನೇನು ಕಮ್ಮಿಯಾಯ್ತು ಅಂತ ಅಂದುಕೊಳ್ತಿರೋವಾಗಲೇ ಒಂದೇ ದಿನಕ್ಕೆ 31 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿರೋದು ಪತ್ತೆಯಾಗಿದೆ. ಹೌದು, ಮೊನ್ನೆ ಕೇರಳಾದ ಅತಿ ದೊಡ್ಡ ಹಬ್ಬ ಓಣಂ ಆಚರಣೆಯ ಬಳಿಕ ರಾಜ್ಯದಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಹಬ್ಬ ಆಚರಣೆ ತಯಾರಿಗಾಗಿ ಬಟ್ಟೆ ಅಂಗಡಿಗಳು, ಹೂವು-ಹಣ್ಣು ಮಾರುಕಟ್ಟೆಗಳಲ್ಲಿ ಜನರು ಕಿಕ್ಕಿರಿದು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img