Tuesday, July 21, 2026

350 Aaradhana mahotsava

ರಾಯರ ಮಠದಲ್ಲಿ ರೆಡ್ಡಿ ಹೇಳಿದ್ದೇನು..?

www.karnatakatv.net : ಮಂತ್ರಾಲಯ : ಶ್ರೀ ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ರಾಯರ ಮಠಕ್ಕೆ ದರ್ಶನ ಪಡೆಯಲು ಮಾಜಿ ಸಚಿವ ಜನಾರ್ಧನ ರೆಡ್ಡಿ ಭೆಟಿ ನೀಡಿದ್ರು.   ಮಾದ್ಯಮಗಳೊಂದಿಗೆ‌ ಮಾತನಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಕಲಿಯುಗದ ಕಾಮಧೇನು ಕಲ್ಪವೃಕ್ಷ, ಗುರು ರಾಯರ 350 ನೇ ಆರಾಧನೆಯಲ್ಲಿ ರಾಯರ ದರ್ಶನ ನನಗೆ...

ರಾಯರ ಮಠದಲ್ಲಿ ನೆರವೇರಿದ ಚಿನ್ನದ ರಥೋತ್ಸವ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಎರಡನೇ ದಿನ ಮದ್ಯಾರಾಧನೆಯ ನಿಗದಿತ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದ್ವು. ಪ್ರತಿ ವರ್ಷಕ್ಕಿಂತ ಈ ಬಾರಿಯ ಆರಾಧನಾ ಮಹೋತ್ಸವ  ಹಲವು ವಿಶೇಷತೆಗಳನ್ನು ಒಳಗೊಂಡಿದೆ.  ರಾಯರು ಬೃಂದಾವನಸ್ತರಾಗಿ 350 ವರ್ಷಳೇ ಗತಿಸಿವೆ. ಜೀವಂತವಾಗಿ ಬೃಂದಾವನಸ್ತರಾಗಿರೋ ಗುರುರಾಯರು 700 ವರ್ಷಗಳ ಬೃಂದಾವನದೊಳಗೆ ಜೀವಂತವಾಗಿರಲಿದ್ದಾರೆ. ಈ ಮೂಲಕ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img