Tuesday, February 10, 2026

36.50 crore Project

36.50ಕೋಟಿ ರೂ ಗಳ ಬೃಹತ್ ಕಾಮಗಾರಿಗೆ ಚಾಲನೆ ನೀಡಿದ ಶಿಕ್ಷಣ ಸಚಿವ..!

www.karnatakatv.net :ತಿಪಟೂರು : ಹೇಮಾವತಿ ನಾಲೆಯಿಂದ ತಿಪಟೂರು ತಾಲ್ಲೂಕಿನ ಶಿವರ, ಗೌಡನಕಟ್ಟೆ, ಮಾದಿಹಳ್ಳಿ, ಮತ್ತು  ಬೈರನಾಯಕನಹಳ್ಳಿ, ಕೆರೆಗಳಿಗೆ ನೀರು ಹರಿಸಲು ಮತ್ತು ಹೊಸದಾಗಿ ಪೈಪ್ ಲೈನ್ ಅಳವಡಿಸಲು ಭೂಮಿ ಪೂಜೆಯನ್ನು ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ನೆರವೇರಿಸಿದರು. ಬರೋಬ್ಬರಿ 36.50 ಕೋಟಿ ರೂ ಗಳ ನೀರಾವರಿ ಕಾಮಗಾರಿಗೆ ತಿಪಟೂರು ತಾಲೂಕಿನ ಶಿವರ ಗ್ರಾಮದಲ್ಲಿ ಭೂಮಿಪೂಜೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img