Friday, August 28, 2026

36.50 crore Project

36.50ಕೋಟಿ ರೂ ಗಳ ಬೃಹತ್ ಕಾಮಗಾರಿಗೆ ಚಾಲನೆ ನೀಡಿದ ಶಿಕ್ಷಣ ಸಚಿವ..!

www.karnatakatv.net :ತಿಪಟೂರು : ಹೇಮಾವತಿ ನಾಲೆಯಿಂದ ತಿಪಟೂರು ತಾಲ್ಲೂಕಿನ ಶಿವರ, ಗೌಡನಕಟ್ಟೆ, ಮಾದಿಹಳ್ಳಿ, ಮತ್ತು  ಬೈರನಾಯಕನಹಳ್ಳಿ, ಕೆರೆಗಳಿಗೆ ನೀರು ಹರಿಸಲು ಮತ್ತು ಹೊಸದಾಗಿ ಪೈಪ್ ಲೈನ್ ಅಳವಡಿಸಲು ಭೂಮಿ ಪೂಜೆಯನ್ನು ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ನೆರವೇರಿಸಿದರು. ಬರೋಬ್ಬರಿ 36.50 ಕೋಟಿ ರೂ ಗಳ ನೀರಾವರಿ ಕಾಮಗಾರಿಗೆ ತಿಪಟೂರು ತಾಲೂಕಿನ ಶಿವರ ಗ್ರಾಮದಲ್ಲಿ ಭೂಮಿಪೂಜೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img