Monday, August 17, 2026

37000 people

ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ..!

www.karnatakatv.net: ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ ಮಾಡಿರುವ ಸಾಧ್ಯತೆಗಳಿವೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಮ್ಯಾನ್ಮಾರ್ ನಲ್ಲಿ ಆಂತರಿಕ ಸಂಘರ್ಷ ಮತ್ತೆ ಹೆಚ್ಚುವ ಆತಂಕದಿoದ ಅಧಿಕ ಸಂಖ್ಯೆಯ ಜನರು ಭಾರತಕ್ಕೆ ಪಲಾಯನ ಮಾಡಿದ್ದಾರೆ. 'ದೇಶದ ವಾಯವ್ಯ ಭಾಗದಲ್ಲಿ ಮ್ಯಾನ್ಮಾರ್ ಮಿಲಿಟರಿ ಹಾಗೂ ಸ್ಥಳೀಯ ಪಾಪ್ಯುಲರ್ ಡಿಫೆನ್ಸ್ ಫೋರ್ಸ್ ನಡುವೆ ಇತ್ತೀಚೆಗೆ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img