Wednesday, April 1, 2026

38 bjp leaders

ಪಥಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನ ಮಹಾ ಎಡವಟ್ಟು..! ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿದ ಕಟೀಲ್..!

ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ. ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು‌...

38 ನಾಯಕರನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ.!

https://www.youtube.com/watch?v=7aEnfEQLULk ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ. ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದ್ದಾರೆ....
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img