Monday, August 10, 2026

3923-page report

ಧರ್ಮಸ್ಥಳ ತಲೆಬುರುಡೆ ಕೇಸ್: 3,923 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ!

ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ಗುರುವಾರ 3,923 ಪುಟಗಳ ತನಿಖಾ ವರದಿ ಸಲ್ಲಿಸಿದೆ. ವರದಿ ಜಿತೇಂದ್ರ ದಯಾಮಾ ನೇತೃತ್ವದಲ್ಲಿ ತಯಾರಿಸಲಾಗಿದೆ ಮತ್ತು ಆರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಅನ್ನು ಕೋರ್ಟ್‌ಗೆ ನೀಡಲಾಗಿದೆ. 5 ತಿಂಗಳ ತನಿಖೆಯ ಬಳಿಕ ಸಲ್ಲಿಸಲಾದ ವರದಿಯಲ್ಲಿ ಉತ್ಖನನ ಹಾಗೂ ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳನ್ನು ಒಳಗೊಂಡಿದೆ. ಚಿನ್ನಯ್ಯ ಬಂಧನದ ನಂತರ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img