Wednesday, September 16, 2026

3HIGHH COURT CIRCLE

ಧಾರವಾಡದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ; ಎಂದಿನಂತೆ ಸರ್ಕಾರಿ ಕಚೇರಿ ಆರಂಭ,.!

ಧಾರವಾಡ: ಕಾವೇರಿ ವಿವಾದದ ಕುರಿತು ಇಂದು ರಾಜ್ಯಾದ್ಯಂತ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದು ಧಾರವಾಡದಲ್ಲಿ ಮಾತ್ರ ಇಂದು ಬೆಳಿಗ್ಗೆಯಿಂದ ನೀರಸ ಪ್ರಿತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಕೇವಲ ಕನ್ನಡಪರ ಸಂಘಟನೆಗಳು ಸಾಂಕೇತಿಕವಾಗಿ ಹೋರಾಟ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆಯಿಂದ ಧಾರವಾಡದಲ್ಲಿ ಎಂದಿನಂತೆ ನಗರದಲ್ಲಿ ಬಸ್ ,ಆಟೊ ಸಂಚಾರಿಸುತ್ತಿದ್ದು ಶಾಲಾ ಕಾಲೇಜುಗಳು ಸರ್ಕಾರಿ ಕಚೇರಿಗಳು ಕೆಲಸ ನಡೆಸುತ್ತಿದೆ.ಇನ್ನು ಧಾರವಾಡದ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img